ಕಣ್ಣಂಚಿನ ಈ ಮಾತಲಿ ಏನೇನೋ ತುಂಬಿದೆ
ಕಣ್ಣಂಚಿನ
ಈ ಮಾತಲಿ ಏನೇನೋ ತುಂಬಿದೆ
ಕವಿ ಕಾಣದಾ ಶೃಂಗಾರದಾ ರಸ ಕಾವ್ಯ ಇಲ್ಲಿದೆ.
ನವ ಯೌವ್ವನ ಹೊಂಗನಸಿನ ಮಳೆ ಬಿಲ್ಲು ತಂದಿದೆ
ನಸು ನಾಚುತೆ ಹೊಸ ಪ್ರೇಮದ ಕುಡಿಯಿಲ್ಲಿ ಚಿಗುರಿದೆ
ನೂರಾಸೆಯ ನೆಲೆಯಾಗಿದೆ
ಮಧುಚಂದ್ರದ ಮಧುಮೈತ್ರಿಯ ನಿರೀಕ್ಷೆ ಅಲ್ಲಿದೆ
ಕಣ್ಣಂಚಿನ ಈ ಮಾತಲಿ ಏನೇನೋ ತುಂಬಿದೆ
ಕವಿ ಕಾಣದಾ ಶೃಂಗಾರದ ರಸ ಕಾವ್ಯ ಇಲ್ಲಿದೆ
ಪ್ರತಿಪ್ರೇಮಿಯ ಬಾಳಲ್ಲಿಯು ಶುಭ ರಾತ್ರಿ ಒಂದಿದೆ
ಅನುರಾಗದ ಆ ವೇಳೆಗೆ ಮನ ಕಾದು ನಿಂತಿದೆ
ಸರಿಜೋಡಿಯ ಕಣ್ಣರಸಿದೆ
ಇನಿ ಜೋಡಿಯು ಸವಿನೆನಪಲಿ ಜಗವನ್ನೆ ಮರೆತಿದೆ
ಕಣ್ಣಂಚಿನ ಈ ಮಾತಲಿ ಏನೇನೋ ತುಂಬಿದೆ
ಕವಿ ಕಾಣದ ಶೃಂಗಾರದ ರಸ ಕಾವ್ಯ ಇಲ್ಲಿದೆ
ಚಿತ್ರ: ದಾರಿ ತಪ್ಪಿದ ಮಗ
ಸಾಹಿತ್ಯ: ಆರ್. ಎನ್. ಜಯಗೋಪಾಲ್
ಸಂಗೀತ: ಜಿ. ಕೆ. ವೆಂಕಟೇಶ್
ಗಾಯನ: ಪಿ. ಬಿ. ಶ್ರೀನಿವಾಸ್
ನವ ಯೌವ್ವನ ಹೊಂಗನಸಿನ ಮಳೆ ಬಿಲ್ಲು ತಂದಿದೆ
ನಸು ನಾಚುತೆ ಹೊಸ ಪ್ರೇಮದ ಕುಡಿಯಿಲ್ಲಿ ಚಿಗುರಿದೆ
ನೂರಾಸೆಯ ನೆಲೆಯಾಗಿದೆ
ಮಧುಚಂದ್ರದ ಮಧುಮೈತ್ರಿಯ ನಿರೀಕ್ಷೆ ಅಲ್ಲಿದೆ
ಕಣ್ಣಂಚಿನ ಈ ಮಾತಲಿ ಏನೇನೋ ತುಂಬಿದೆ
ಕವಿ ಕಾಣದಾ ಶೃಂಗಾರದ ರಸ ಕಾವ್ಯ ಇಲ್ಲಿದೆ
ಪ್ರತಿಪ್ರೇಮಿಯ ಬಾಳಲ್ಲಿಯು ಶುಭ ರಾತ್ರಿ ಒಂದಿದೆ
ಅನುರಾಗದ ಆ ವೇಳೆಗೆ ಮನ ಕಾದು ನಿಂತಿದೆ
ಸರಿಜೋಡಿಯ ಕಣ್ಣರಸಿದೆ
ಇನಿ ಜೋಡಿಯು ಸವಿನೆನಪಲಿ ಜಗವನ್ನೆ ಮರೆತಿದೆ
ಕಣ್ಣಂಚಿನ ಈ ಮಾತಲಿ ಏನೇನೋ ತುಂಬಿದೆ
ಕವಿ ಕಾಣದ ಶೃಂಗಾರದ ರಸ ಕಾವ್ಯ ಇಲ್ಲಿದೆ
ಚಿತ್ರ: ದಾರಿ ತಪ್ಪಿದ ಮಗ
ಸಾಹಿತ್ಯ: ಆರ್. ಎನ್. ಜಯಗೋಪಾಲ್
ಸಂಗೀತ: ಜಿ. ಕೆ. ವೆಂಕಟೇಶ್
ಗಾಯನ: ಪಿ. ಬಿ. ಶ್ರೀನಿವಾಸ್
Tag: Kannanchina ee maatali eneno tumbide
ಕಾಮೆಂಟ್ಗಳು