ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಬೆಳಗಾಯಿತಲ್ಲ


ತಂದೆ ನೀ ಕಣ್ತೆರೆದರಂದಿಗರುಣೋದಯವು
ಮುಂದೆ ಸೂರ್ಯೋದಯದ ಚಿಂತೆಯಿಲ್ಲ 
ಹಿಂದೆ ಕತ್ತಲೆಯಲ್ಲಿ ಕಂಗೆಟ್ಟು ಕೊರಗಿದೆನು
ಇಂದೊಳಗು ಹೊರಗು ಬೆಳಗಾಯಿತಲ್ಲ  
(ಮಧುರಚೆನ್ನರ ಕವಿತೆಯಿಂದ)
At Madiwala Lake, Bengaluru on 28.5.2016




 

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ